ಮಂಗಳೂರು (ದ.ಕನ್ನಡ): ಪ್ಯಾರಾಮೆಡಿಕಲ್ ವಿದ್ಯಾರ್ಥಿಯೊಬ್ಬರು ಆಸ್ಪತ್ರೆಯ ರೆಸ್ಟ್ ರೂಮ್ನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದ ಮನಕುಲ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನಿವಾಸಿ ನಾಗೇಶ್ (23) ಸಾವನ್ನಪ್ಪಿದ ವಿದ್ಯಾರ್ಥಿ. ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಭಾನುವಾರ ರಾತ್ರಿ ರೆಸ್ಟ್ ರೂಮ್ನಲ್ಲಿ ಮಲಗಿದ್ದು, ಬೆಳಗ್ಗೆ ನೋಡಿದಾಗ ಮೃತಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

