ಕಲಬುರಗಿ: ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರ ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿದೆ.
ನಮ್ಮ ಮಕ್ಕಳ ಹಿಜಾಬ್ ಗೆ ಅಡ್ಡಿಪಡಿಸಿದರೆ ತುಂಡುತುಂಡು ಮಾಡುತ್ತೇವೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮುಕ್ರಂಖಾನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

