Breaking News

ವಿಧಿ ಆಟ : ಕಲ್ಲು ಕುಸಿದು ಕಾರ್ಮಿಕ ಸಾವು


ರಾಯಚೂರು: ಕಲ್ಲು ಕುಸಿದು ಕಾರ್ಮಿಕ ಮೃತಪಟ್ಟಿದ್ದಾರೆ. ಹಟ್ಟಿ ಚಿನ್ನದ ಗಣಿ ಕಂಪನಿಗೆ ಸೇರಿದ ಊಟಿ ಚಿನ್ನದ ಗಣಿಯಲ್ಲಿ ಸುಮಾರು 800 ಅಡಿ ಆಳದಲ್ಲಿ ಕೆಲಸ ಮಾಡುವ ವೇಳೆ ದುರ್ಘಟನೆ
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಊಟಿ ಚಿನ್ನದ ಗಣಿಯಲ್ಲಿ ನಡೆದಿದೆ.

ಮೇಲ್ಭಾಗದಿಂದ ಕಲ್ಲು ಕುಸಿದು ಕಾರ್ಮಿಕ ಯಲ್ಲಪ್ಪ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಕಾರ್ಮಿಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಅಧಿಕಾರಿಗಳ ನಿರ್ಲಕ್ಷ ಕಾರಣವೆಂದು ಆರೋಪಿಸಲಾಗಿದೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *