Breaking News

ಮನಮೋಹನ್ ಸಿಂಗ್ ವಿರುದ್ಧ ನಿರ್ಮಲಾ ಸೀತಾರಾಮನ್ ತೀವ್ರ ವಾಗ್ದಾಳಿ

ನವದೆಹಲಿ: ಯುಪಿಎ ಆಡಳಿತಾವಧಿಯಲ್ಲಿ ಆರ್ಥಿಕತೆಯನ್ನು ಹಳಿಗೆ ತರಲು ಸಾಕಷ್ಟು ಪ್ರಯತ್ನಗಳನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾಡಿಲ್ಲ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಇದು ನನಗೆ ನೋವುಂಟುಮಾಡುತ್ತದೆ” ಎಂದು ಹೇಳಿರುವ ಸೀತಾರಾಮನ್‌, ಚುನಾವಣಾ ರಾಜಕೀಯವನ್ನು ಗಮನದಲ್ಲಿಟ್ಟುಕೊಂಡು ನೀಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿಕೆಗಳು ಭಾರತವನ್ನು ಕೆಳಕ್ಕೆ ತಲುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share News

About admin

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *