Breaking News

ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗಬೇಕು : ಬಿ.ಸಿ.ನಾಗೇಶ್


ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಗಲಾಟೆ ಎಲ್ಲವೂ ಸರಿಯಾಗಲಿದೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 1 ರಿಂದ 12 ನೇ ತರಗತಿ ಮಕ್ಕಳಿಗೆ ಸಮವಸ್ತ್ರ ಇದೆ.
ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಸ್ವಲ್ಪ ಗೊಂದಲ ಇದೆ. ನಿನ್ನೆ ಮುಸ್ಲಿಂ ಶಾಸಕರ ಜೊತೆಗೆ ಸಭೆ ನಡೆಸಿದ್ದೇನೆ. ಅವರು ಕೋರ್ಟ್ ಆದೇಶ ಪಾಲಿಸಲು ಮುಖಂಡರಿಗೆ ಹೇಳಿದ್ದಾರೆ. ವಿದ್ಯಾರ್ಥಿಗಳ ಮನವೊಲಿಸುವ ಕೆಲಸ ಮಾಡುತ್ತೇವೆ ಎಂದರು.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *