Breaking News

ಡಿ.ಕೆ. ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ : ಯುವಕರ ವಿರುದ್ಧ FIR ದಾಖಲು



ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ ಮಾಡಿದವರ ಮೇಲೆ ಎಫ್​ಐಆರ್​ ದಾಖಲಾಗಿದೆ.

ಮಂಜುನಾಥ್ ಎಂಬ ಪೊಲೀಸ್ ಪೇದೆ ಕೊಟ್ಟ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಾಗಿದೆ. ಗೋವಾ ಚುನಾವಣಾ ಪ್ರಣಾಳಿಕೆಯಲ್ಲಿ ಮಹದಾಯಿ ಯೋಜನೆ ಮೂಲಕ ಗೋವಾಗೆ ನೀರು‌ ಹರಿಸುವ ಪ್ರಸ್ತಾಪ ಹಿನ್ನಲೆಯಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯಾಧ್ಯರಾದ ಡಾ. ರವಿಶೇಟ್ಟಿ ಬೆಂದೂರ, ನಾಗಮಂಗಲದ ಕುಮಾರ್, ಕೆ.ಎನ್.ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದರು.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *