ಬೆಂಗಳೂರು: ಬೆಂಗಳೂರಿನಲ್ಲಿ ದಿನನಿತ್ಯದ ಹೊಸ ಪ್ರಕರಣಗಳು ಇಂದು ಮೂರನೇ ಅಲೆಯ ಪೂರ್ವ ಮಟ್ಟಕ್ಕೆ ಇಳಿದಿವೆ.ರಾಜ್ಯದಲ್ಲಿ ಇಂದು 679 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. 21 ಜನ ಸೋಂಕಿತರು ಮೃತಪಟ್ಟಿದ್ದಾರೆ.
1932 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 52,505 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ.
1.29 ರಷ್ಟು ಇದೆ. ರಾಜ್ಯದಲ್ಲಿ 11,360 ಸಕ್ರಿಯ ಪ್ರಕರಣಗಳು ಇವೆ. 346 ಜನರಿಗೆ ಸೋಂಕು ತಗುಲಿದ್ದು, 8 ಜನ ಸೋಂಕಿತರು ಮೃತಪಟ್ಟಿದ್ದಾರೆ. 5 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

