Breaking News

ನಾವು ಕೋರ್ಟ್ ಆದೇಶ ಪಾಲಿಸುತ್ತೇವೆ ವಿದ್ಯಾರ್ಥಿನಿಯರ ಮಹತ್ವದ ನಡೆ


ಬೆಂಗಳೂರು: ಉಡುಪಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್‌-ಕೇಸರಿ ಶಾಲು ವಿವಾದದ ಬೆಂಕಿ ಇಂದು ರಾಜ್ಯಾದ್ಯಂತ ಹಬ್ಬಿ, ದೇಶ- ವಿದೇಶಗಳಲ್ಲೂ ಚರ್ಚೆ, ಪ್ರತಿಭಟನೆಗಳಿಗೆ ನಾಂದಿ ಹಾಡಿದೆ.ನಾವು ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ತರಗತಿಗೆ ಬರುತ್ತಿದ್ದಾರೆ.

ಹೈಕೋರ್ಟ್‌ ಮಧ್ಯಂತರ ಆದೇಶದ ಬಳಿಕವೂ ವಿವಾದ ತಣ್ಣಗಾಗಿಲ್ಲ. ಹಿಜಾಬ್ ಹಾಕಿಕೊಂಡೇ ತರಗತಿಗೆ ಬರುತ್ತೇವೆ ಅವಕಾಶ ಕೊಡಿ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಅವಕಾಶ ಕೊಡದಿದ್ದಾಗ ತರಗತಿಯನ್ನೇ, ಪರೀಕ್ಷೆಯನ್ನೇ ಬಿಟ್ಟು ಹೋದ ಉದಾಹರಣೆಗಳಿವೆ. ಇನ್ನೊಂದೆಡೆ, ನಮಗೆ ಹಿಜಾಬ್‌ಗಿಂತ ಶಿಕ್ಷಣವೇ ಮುಖ್ಯ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *