Breaking News

ಮಾ. 4ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಬಂದ್

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಮಾರ್ಚ್ 4ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನ ಬಂದ್ ಮಾಡಿ, ಮೆಜೆಸ್ಟಿಕ್​​ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅರ್ನಿದಿಷ್ಟ ಅಹೋರಾತ್ರಿ ಧರಣಿಗೂ ಸಿದ್ದವಾಗಿರುವುದಾಗಿ ರಾಜ್ಯಾಧ್ಯಕ್ಷ ಗೋಪಿನಾಥ್ ತಿಳಿಸಿದ್ದಾರೆ.

ಇಂದು ಪ್ರೆಸ್ ಕ್ಲಬ್​​ನಲ್ಲಿ ಮಾತಾನಡಿದ ಅವರು, ಕಳೆದ 2014ರಿಂದಲ್ಲೂ ಅನೇಕ ಮನವಿಯನ್ನ ಸಲ್ಲಿಸಿದ್ದರೂ, ಹೋರಾಟಗಳನ್ನ ನಡೆಸಿದ್ದರೂ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *