Breaking News

ಟಿಡಿಪಿ ಮುಖಂಡ ಯದ್ಲಪತಿ ವೆಂಕಟ ರಾವ್‌ ನಿಧನ

ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡ ಯದ್ಲಪತಿ ವೆಂಕಟ ರಾವ್‌ ಹೈದರಾಬಾದ್‌ನಲ್ಲಿ ಸೋಮವಾರ ನಿಧನರಾದರು.

ಅವರಿಗೆ 102 ವರ್ಷ ವಯಸ್ಸಾಗಿತ್ತು. ಹೈದರಾಬಾದ್‌ನಲ್ಲಿರುವ ಅವರ ಪುತ್ರಿಯ ಮನೆಯಲ್ಲಿ ನಿಧನರಾದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *