Breaking News

ಉಕ್ರೇನ್ ನಿಂದ ಭಾರತಕ್ಕೆ ಸುರಕ್ಷಿತವಾಗಿ ಬಂದ 5 ವಿದ್ಯಾರ್ಥಿಗಳು


ದೇವನಹಳ್ಳಿ(ಬೆಂಗಳೂರು): ಉಕ್ರೇನ್​ನಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಅಲ್ಲಿಂದ ಅವರನ್ನು ಮರಳಿ ದೇಶಕ್ಕೆ ಕರೆತರುವ ಕೆಲಸ ಆಗುತ್ತಿದೆ. ಅದರಂತೆ ಐವರು ವಿದ್ಯಾರ್ಥಿಗಳು ಉಕ್ರೇನ್​ನಿಂದ ದೆಹಲಿಗೆ ಬಂದು, ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ನಿನ್ನೆ ರಾತ್ರಿ 8 ಗಂಟೆಗೆ ಆಗಮಿಸಿದ್ದಾರೆ.

ಸೋಮವಾರ ರಾತ್ರಿ 5 ವಿದ್ಯಾರ್ಥಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿದ್ಯಾರ್ಥಿಗಳಾದ ಶ್ರವಣ ಸಂಗಣ್ಣ, ಶಕ್ತಿಶ್ರೀ ಶೇಖರ್, ಮೈನಾ ಅನಿಲ್​​ ನಾಯಕ್, ನಿಹಾರಿಕಾ, ಆಶಾ ವೆಂಕಟೇಶ್ ರೆಡ್ಡಿ ಅವರನ್ನು ಪೋಷಕರು ಬರಮಾಡಿಕೊಂಡರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *