Breaking News

ಮದುವೆಗೆ ವಿರೋಧ : ಸಾವಿನಲ್ಲಿ ಒಂದಾಂದ ಅಮರ ಪ್ರೇಮಿಗಳ


ಆನೇಕಲ್: ಮದುವೆಗೆ ಮನೆಯವರು ವಿರೋಧಿಸಿದ್ದರಿಂದ ಬೇಸತ್ತ ಪ್ರೇಮಿಗಳು ರೈಲ್ವೇ ಹಳಿಯಲ್ಲಿ ಸಾವಲ್ಲಿ ಒಂದಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನಲ್ಲಿ ಈ ಪ್ರಕರಣ ನಡೆದಿದೆ.

ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಆನೇಕಲ್​​ನ ಸಮಂದೂರು ಬಳಿ ನಿನ್ನೆ ಈ ಆತ್ಮಹತ್ಯೆ ನಡೆದಿದ್ದು, ಪ್ರಕರಣ ಇಂದು ಬೆಳಕಿಗೆ ಬಂದಿದೆ.

ಇಬ್ಬರ ಮದುವೆಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದೇ ಇಬ್ಬರೂ ಒಟ್ಟಿಗೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎನ್ನಲಾಗಿದೆ. ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *