Breaking News

ರಾಜ್ಯದಲ್ಲಿ ಕೊರೋನಾ ಸಕ್ರಿಯ ಪ್ರಕರಣ ಸಂಖ್ಯೆ ಇಳಿಕೆ


ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 233 ಹೊಸ ಕೋವಿಡ್‌ ಪ್ರಕರಣ ಪತ್ತೆಯಾಗಿದ್ದು, 648 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣ ಸಂಖ್ಯೆ 3,469ಕ್ಕೆ ಇಳಿಕೆಯಾಗಿದೆ.

ರಾಜ್ಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ 6 ಮಂದಿ ಕೋವಿಡ್‌ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 2, ಧಾರವಾಡ, ಹಾಸನ, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ಆ ಮೂಲಕ ಮರಣ ದರ ಶೇ. 2.57 ಹಾಗೂ ಪಾಸಿಟಿವ್‌ ದರ ಶೇ. 0.48ಕ್ಕೆ ಇಳಿಕೆಯಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *