Breaking News

ಉಕ್ರೇನ್ ನಿಂದ ಹುಬ್ಬಳ್ಳಿಗೆ ಆಗಮಿಸಿದ ವಿದ್ಯಾರ್ಥಿಯನ್ನು ಸ್ವಾಗತಿಸಿದ ಸಿಎಂ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಕ್ರೇನ್‌ನಿಂದ ಪೋಲೆಂಡ್ ಮೂಲಕ ಮನೆಗೆ ಹಿಂದಿರುಗಿದ ಚೈತ್ರಾ ಸೌಂಶಿ ಎಂಬ ಎಂಬಿಬಿಎಸ್ ವಿದ್ಯಾರ್ಥಿನಿಯನ್ನು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಚೈತ್ರಾ ಸೌಂಶಿ ಧಾರವಾಡ ಜಿಲ್ಲೆಯ ಯರಗುಪ್ಪಿ ಗ್ರಾಮದ ನಿವಾಸಿ. ಈಕೆಯನ್ನು ‘ಆಪರೇಷನ್ ಗಂಗಾ’ ಅಡಿಯಲ್ಲಿ ಉಕ್ರೇನ್‌ನಿಂದ ಸ್ಥಳಾಂತರಿಸಲಾಯಿತು. ಇಂದು ಬೆಳಗ್ಗೆ ಚೈತ್ರಾಳನ್ನು ಆಕೆಯ ಪೋಷಕರ ಜೊತೆಗೆ ಸಿಎಂ ಕೂಡ ವಿಮಾನ ನಿಲ್ದಾಣದಿಂದ ಬರಮಾಡಿಕೊಂಡರು.

Share News

About admin

Check Also

Featured Video Play Icon

ಹೆಲ್ಮೆಟ್ ಧರಿಸಿಕೊಂಡು ಮೆಡಿಕಲ್ ಶಾಪ್ ಗೆ ಕಳ್ಳನ ಎಂಟ್ರಿ: ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಹುಬ್ಬಳ್ಳಿ: ಹೆಲ್ಮೆಟ್ ಧರಿಸಿಕೊಂಡು ಅಪೊಲೋ ಮೆಡಿಕಲ್ ಶಾಪ್ ಗೆ ಬಂದಿರುವ ಖದೀಮ ಕೈಗೆ ಸಿಕ್ಕ ಪ್ರೊಡೆಕ್ಟ್ ಹಾಗೂ ಹಣವನ್ನು ದೋಚಿಕೊಂಡು …

Leave a Reply

Your email address will not be published. Required fields are marked *

You cannot copy content of this page