Breaking News

ಇಂದು ರಾಯಚೂರು ನಗರ ಬಂದ್


ರಾಆಯಯಚೂರು: ನವೋದಯ ಮೆಡಿಕಲ್ ಸಂಸ್ಥೆಯಿಂದ ಸ್ಥಳೀಯರಿಗೆ ಅನ್ಯಾಯ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಇಂದು (ಮಾರ್ಚ್ 7) ರಾಯಚೂರು ನಗರ ಬಂದ್ ಆಗಿದೆ.

ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಂದ್ ( ಆಗಿದ್ದು, ನವೋದಯ ಶಿಕ್ಷಣ ಸಂಸ್ಥೆ ನಿಲುವಿನ ವಿರುದ್ಧ ವಿವಿಧ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕಲಂ 371(ಜೆ) ಅನ್ವಯಿಸದಂತೆ ನವೋದಯ ಸಂಸ್ಥೆ ಕೋರ್ಟ್ ಮೊರೆ ಹೋಗಿದೆ. ಕೋರ್ಟ್​ಗೆ ಹಾಕಿದ ಅರ್ಜಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಬಂದ್ ನಡೆಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *