Breaking News

ಹಿಜಾಬ್ ಸಂಘರ್ಷ : 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಎಫ್​ಐಆರ್​ ದಾಖಲು

ಮಂಗಳೂರು: ನಗರದ ಕಾರ್ ಸ್ಟ್ರೀಟ್​ನಲ್ಲಿರುವ ದಯಾನಂದ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಸಂಘರ್ಷಕ್ಕೆ ಸಂಬಂಧಿಸಿದಂತೆ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ.

ವಿದ್ಯಾರ್ಥಿನಿ ಹಿಬಾ ಶೇಖ್ ನೀಡಿದ ದೂರಿನ ಅನ್ವಯ ಸಾಯಿ ಸಂದೇಶ್, ನಿತೇಶ್ ಶೆಟ್ಟಿ, ಸಮಂತ್ ಆಳ್ವ, ಸನತ್ ಶೆಟ್ಟಿ ಸೇರಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *