Breaking News

5 ರಾಜ್ಯಗಳ ಚುನಾವಣಾ ಫಲಿತಾಂಶ ನಂತರ ಮುಂದಿನ ನಡೆ: ಜಿ.ಟಿ.ದೇವೇಗೌಡ


ಕೋಲಾರ: 5 ರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುಲಾಗುವುದು. ‌ ‘ಸದ್ಯ ನಮ್ಮ ಪಾಡಿಗೆ ನಾವಿದ್ದೇವೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ,ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ನೋಡಿಕೊಂಡು ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ ಮಾಡುತ್ತೇವೆ’. ಬಿಜೆಪಿಯೋ, ಜೆಡಿಎಸ್ ಅಥವಾ ಕಾಂಗ್ರೆಸೋ ಏನೂ ಬೇಕಾದರೂ ಆಗಬಹುದು. ಸದ್ಯ ಶಾಸಕನಾಗಿ ಇರುವವರೆಗೂ ಜೆಡಿಎಸ್’ ಎಂದರು.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *