ಧಾರವಾಡ: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಅಮರಗೋಳ್ ಎಂಬುವರೇ ಗಂಡನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ (ಶುಕ್ರವಾರ) ರಾತ್ರಿ ಧಾರವಾಡ ತಾಲೂಕಿನ ಮರೆವಾಡ ಗ್ರಾಮದಲ್ಲಿ ನಡೆದ ನಡೆದಿದೆ. .
ಮಗಳೊಂದಿಗೆ ಸೇರಿ ಶೋಭಾ ಅಮರಗೋಳ್ ತನ್ನ ಪತಿಯನ್ನೇ ಕೊಲೆ ಮಾಡಿದ್ದಾಳೆ.ಕುಡಿದ ಮತ್ತಿನಲ್ಲಿ ಪತಿ ಗಲಾಟೆ ಮಾಡುತ್ತಿದ್ದನು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಿಪಿಐ ಮಂಜುನಾಥ್ ಕುಸುಗಲ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮಿಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

