ಮಂಡ್ಯ : ಐತಿಹಾಸಿಕ ಶ್ರೀಚಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವ
ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ನಡೆಯಲಿದ್ದು, ಉತ್ಸವಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಕೊರೊನಾ ಕಾರಣದಿಂದ ಕಳೆದ 2 ವರ್ಷಗಳಿಂದ ಸರಳವಾಗಿ ನಡೆದಿದ ವೈರಮುಡಿ ಉತ್ಸವ ಈ ಬಾರಿ ಅದ್ಧೂರಿಯಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಸಿದ್ಧತೆ ಮತ್ತು ಕ್ರಮಗಳನ್ನು ವಹಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

