ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾರಣ ಹೈಕೋರ್ಟ್ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನಲೆ ಈ ತೀರ್ಮಾನ ಕೈಗೊಳ್ಳಲಾಗಿದೆ.
ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದ್ದು, ನಾಳೆ (ಮಾ.15, ಮಂಗಳವಾರ) ಬೆಳಗ್ಗೆ 10.30ಕ್ಕೆ ಕರ್ನಾಟಕ ಹೈಕೋರ್ಟ್ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

