Breaking News

ಹಿಜಾಬ್ ವಿವಾದ ಕುರಿತು ಜೆಡಿಸ್ ಕಾಂಗ್ರೆಸ್ ಮಧ್ಯೆ ಸದನದಲ್ಲಿ ವಾದ ವಿವಾದ



ಬೆಂಗಳೂರು: ಹಿಜಾಬ್ ವಿವಾದ ಸದನದಲ್ಲಿ ಮತ್ತೇ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು  ನಿಲುವಳಿ ಸೂಚನೆ ಮಂಡಿಸಿದ ಪರಿಣಾಮ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು.

ಕುಮಾರಸ್ವಾಮಿ ಅವರು ನಿಲುವಳಿ ಸೂಚನೆ ಕುರಿತು ಪ್ರಾಥಮಿಕ ವಿಚಾರ ಮಂಡಿಸುವ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ ಸದಸ್ಯ ಜಮೀರ್‌ ಅಹಮದ್‌ ಖಾನ್‌, ಇಷ್ಟು ದಿನ ಕುಮಾರಸ್ವಾಮಿ ಏಕೆ ಸುಮ್ಮನಿದ್ದರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕಾಂಗ್ರೆಸ್‌ ಹಾಗೂ ಜೆಡಿಎಸ್‌  ನಡುವೆ ಕೆಲ ಕಾಲ ವಾದ-ಪ್ರತಿವಾದ ನಡೆಯಿತು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *