Breaking News

ಕುಟುಂಬ ಕಲಹ : ಪಿಡಿಓ ಪತ್ನಿ ಆತ್ಮಹತ್ಯೆಗೆ ಶರಣು


ಚಾಮರಾಜನಗರ:ಕೌಟುಂಬಿಕ ಕಲಹಕ್ಕೆ ಬೇಸತ್ತ ಪಿಡಿಓ ಪತ್ನಿ ನೇಣಿಗೆ ಶರಣಾದ ಘಟನೆ ನಡೆದಿದೆ.

ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ಪಿಡಿಒ ಆನಂದ್ ಕಾಂಬ್ಳೆ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಆನಂದ್ ಕಾಂಬ್ಳೆ ಜತೆ 3 ವರ್ಷದ ಹಿಂದೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದ ದಿವ್ಯಾಗೆ ಮದುವೆ ಆಗಿತ್ತು.

ದಂಪತಿ ಕೊಳ್ಳೇಗಾಲದಲ್ಲಿ ವಾಸವಿದ್ದರು. ದಂಪತಿಗೆ 8 ತಿಂಗಳ ಹೆಣ್ಣು ಮಗು ಇದೆ. ಕೊಳ್ಳೇಗಾಲ ಪೊಲೀಸ್​ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *