Breaking News

ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ


ಬೆಂಗಳೂರು: ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಅಪ್ಪಳಿಸಲಿದ್ದು, ಮಾರ್ಚ್ 21ರಂದು ಅಸನಿ ಎಂಬ ಈ ವರ್ಷದ ಮೊದಲ ಚಂಡಮಾರುತ ಬೀಸಲಿದೆ. ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಸನಿ ಚಂಡಮಾರುತ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳ ಉದ್ದಕ್ಕೂ ಬೀಸಲಿದ್ದು, ಗಂಟೆಗೆ 70-90 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾವಣೆಯಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *