Breaking News

ಮಗನ ಪೋಟೋಕ್ಕೆ ಪೂಜೆ ಸಲ್ಲಿಸಿ ಕಣ್ಣೀರ ಇಟ್ಟ ತಾಯಿ

ಹಾವೇರಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದ ಸಂದರ್ಭದಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರ ಬೆಂಗಳೂರಿನಿಂದ ಸ್ವಗ್ರಾಮದತ್ತ ಆಗಮಿಸುತ್ತಿದ್ದು, ಕುಟುಂಬಸ್ಥರು ಅಂತಿಮ ಪೂಜಾ ಕಾರ್ಯಗಳಿಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಇತ್ತ ಪುತ್ರನ ಫೋಟೋಗೆ ಪೂಜೆ ಸಲ್ಲಿಸಿ ಮಗನನ್ನು ನೆನೆದು ತಾಯಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದು, ಪಾರ್ಥಿವ ಶರೀರ 9 ಗಂಟೆಗೆ ಚಳಗೇರಿಯನ್ನು ತಲುಪಲಿದೆ ಎಂದು ಮೃತ ನವೀನ್​ ತಂದೆ ತಿಳಿಸಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *