ಕುಂದಗೋಳ : ದಿವಂಗತ ಶ್ರೀ ಸಿ.ಎಸ್.ಶಿವಳ್ಳಿರವರ ತೃತೀಯ ಪುಣ್ಯಸ್ಮರಣೆ ಅಂಗವಾಗಿ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಮಾಜಿ ಸಚಿವರಾದ ಮುನೇನಕೊಪ್ಪ ಭಾಗವಹಿಸಿದರು .
ಮಾಜಿ ಸಚಿವರಾದ ದಿವಂಗತ ಸಿ.ಎಸ್ . ಶಿವಳ್ಳಿ ರವರ ಕುಟುಂಬದ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

