ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದ್ದು , ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ .
ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು , ಕನಿಷ್ಟ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ . ಸಂಜೆ ವೇಳೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ . ಜೊತೆ ದಕ್ಷಿಣ ಒಳನಾಡು ಸೇರಿ ಮಲೆನಾಡು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು , ಸಂಜೆ ವೇಳೆ ತುಂತುರು ಮಳೆ ನಿರೀಕ್ಷಿಸಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

