Breaking News

ಕಾಂಕ್ರೀಟ್ ಕಾಮಗಾರಿಗೆ ಅರವಿಂದ್ ಬೆಲ್ಲದ್ ಭೂಮಿ ಪೂಜೆ ಸಲ್ಲಿಕೆ


ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ವಾರ್ಡ್ ಸಂಖ್ಯೆ -31 ರ ಗೋಕುಲ ರಸ್ತೆಯ ಗ್ರಾಮದ ಮೈಲಾರಲಿಂಗೇಶ್ವರ ನಗರದ ಒಳ ರಸ್ತೆಗಳ ಕಾಂಕ್ರೀಟ್ ಕಾಮಗಾರಿಗೆ ಶಾಸಕ ಅರವಿಂದ್ ಬೆಲ್ಲದ್ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ್ , ಶಂಕರ್ ಹೊಸಮನಿ , ಮುಖಂಡರಾದ ಮಹದೇವಪ್ಪ ಪೂಜಾರ್‌ , ಮಲ್ಲಿಕಾರ್ಜುನ ಗೌಡ , ಸುರೇಶ ಬಾದಾಮಿ , ಬಿ.ವೆಂಕಟೇಶ್ , ಶ್ರೀಮತಿ ರೂಪಾ ಬೊಂಗಾಳೆ , ಹಿರಿಯರಾದ ಬಸಪ್ಪ ಉಣಕಲ್ ಸೇರಿದಂತೆ ಸ್ಥಳೀಯ ನಾಗರಿಕರು ಹಾಗೂ ಗುರು ಹಿರಿಯರು ಉಪಸ್ಥಿತರಿದ್ದರು .

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *