Breaking News

ಹೆತ್ತ ಕರಳಿನ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಮಗಳು ಆತ್ಮಹತ್ಯೆಗೆ ಶರಣು


ಕಲಘಟಗಿ : ಹೆತ್ತು ಕರಳು ನಿಧನ ಹೊಂದಿದ ಸುದ್ದಿಯನ್ನು ಅರಗಿಸಿಕೊಳ್ಳಲಾಗದೇ ತಕ್ಷಣ ಸಂಬಂಧಿಕರು ಮನೆಯವರು ಎಷ್ಟೇ ಸಮಾಧಾನ ಪಡಿಸಿದರೂ ಕೇಳದೆ ತನ್ನ ಚಿಕ್ಕಪ್ಪನ ಮನೆಯ ಬಾತ್‌ರೂಮ್‌ನಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿ ತಾಲೂಕಿನ ಉಗ್ಗಿನಕೇರಿ ಗ್ರಾಮದಲ್ಲಿ ನಡೆದಿದೆ .

ಅನ್ನಪೂರ್ಣ ಮಾರುತಿ ಬಂಡಿವಡ್ಡರ ( 17 ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಿಶ್ರಿಕೋಟಿ ಸರಕಾರಿ ಪ್ರಾಥಮಿಕ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಆಕೆ ಸಾವನ್ನಪ್ಪಿದ್ದಾಳೆ . ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರೆದಿದೆ .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *