ಅಳ್ಳಾವರ : ತಾಲೂಕಿನ ಬೆನಚಿ ಗ್ರಾಮದಲ್ಲಿ ಇಂದು ಅಳ್ಳಾವರ ಜಿಲ್ಲಾಧಿಕಾರಿಗಳ ನಡೆ ಗ್ರಾಮ ವಾಸ್ತವ್ಯದ ಕಡೆಗೆ ಎಂಬ ಧೈಯ ವಾಕ್ಯದೊಂದಿಗೆ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು .
ಅಕ್ಷಾವರ ತಾಲೂಕು ದಂಡಾಧಿಕಾರಿ ಹಾಗೂ ತಹಸೀಲ್ದಾರ್ ಅಮರೇಶ ಪಮ್ಮಾರ ಭಾಗಿಯಾಗಿ, ಮೊದಲು ಗ್ರಾಮದಲ್ಲಿರುವ ನ್ಯಾಯ ಬೆಲೆ ಅಂಗಡಿ ವೀಕ್ಷಣೆ ಮಾಡಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

