ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಿಂದ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಉಚಿತ ಶಿಕ್ಷಣ ನೀಡಲಾಗುವುದು.
ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ 700 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು.ಶಿಕ್ಷಣದ ವಿಧಾನ, ಅಧಿಕೃತ ಮಾನ್ಯತೆ ನಿರ್ಧಾರಕ್ಕೆ ಉನ್ನತ ಸಮಿತಿ ರಚಿಸಲಾಗುತ್ತದೆ. ರಷ್ಯಾ -ಉಕ್ರೇನ್ ಯುದ್ಧದಿಂದ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿರುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

