ನವಲಗುಂದ: ನಿನ್ನೆ ಯಮನೂರಿನ ಚಾಂಗ್ದೇವ್ ಮಹಾರಾಜ ಉರ್ಫ್ ರಾಜ ಭಾಗಸವಾರ ಸಂದಲ (ಗಂಧ) ಉರುಸ್ ನಡೆಯಿತು.ಲಕ್ಷಾಂತರ ಭಕ್ತರು ಬೆಣ್ಣಿಹಳ್ಳದಲ್ಲಿ ಪುಣ್ಯಸ್ನಾನ ಮಾಡಿದರು.
ನಂತರ ಸರದಿ ಸಾಲಿನಲ್ಲಿ ನಿಂತು ಚಾಂಗ್ದೇವರ ದರ್ಶನ ಪಡೆದರು. ಮುಕ್ತುಂ ಸಕ್ಕರೆ, ಮಕ್ಕಳ ಆಟಿಕೆ ಸಾಮಾನು, ಜೋಕಾಲಿ, ವಿವಿಧ ಮಿಠಾಯಿ ಅಂಗಡಿಗಳಲ್ಲಿ ವ್ಯಾಪಾರ ಬಲು ಜೋರಾಗಿ ನಡೆಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

