Breaking News

ವಿಶೇಷ ಅಲಂಕಾರದಿಂದ ಕಂಗೊಳಿಸುತ್ತೀರುವ ಶ್ರೀ ಸಿದ್ಧಾರೂಢ ಮಹಾಸ್ವಾಮಿ


ಹುಬ್ಬಳ್ಳಿ : ಪ್ರತಿದಿನ ವಿಶೇಷ ಅಲಂಕಾರದಿಂದ ಕಂಗೊಳಿಸುತ್ತೀರುವ ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳು ಇಂದು ನೋಡಲು ಎರಡು ಕಣ್ಣು‌ಸಾಲವುದಲ್ಲಾ. ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳು ಹಾಗೂ ಸದ್ಗುರು ಶ್ರೀ ಗುರುನಾಥಾರೂಢ ಮಹಾಸ್ವಾಮಿಗಳ ದರ್ಶನ , ಮುಂಜಾನೆಯಿಂದಲೇ ವಿಶೇಷ ಹೂವಿನ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು.

ಭಕ್ತರು ಕಡ್ಡಾಯವಾಗಿ ಮಾಸ್ಕೆ ಬಳಸುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ .

Share News

About admin

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *