Breaking News

ಉರುಸ್‌ನಲ್ಲಿ ಊಟ ಸೇವಿಸಿ ಆಸ್ಪತ್ರೆ ಸೇರಿದ ಜನರು


ಬಾಗಲಕೋಟೆ: ಉರುಸ್‌ನಲ್ಲಿ ಊಟ ಸೇವಿಸಿದ್ದ ಜನರ ಆರೋಗ್ಯ ಸ್ಥತಿಯು ಹದಗೇಟ್ಟು ಹೋಗಿದೆ. 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಬಾಗಲಕೋಟೆ ತಾಲೂಕಿನ ಡೋಮನಾಳ ಗ್ರಾಮದಲ್ಲಿ ನಡೆದಿದೆ.

ಉರುಸ್‌ನಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, 22 ಮಕ್ಕಳು ಸೇರಿದಂತೆ 26 ಜನರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇವರೆಲ್ಲರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *