Breaking News

ತೆರೆದ ಚರಂಡಿ ನಿರ್ಮಾಣ ಕಾಮಗಾರಿಗೆ ಪ್ರಸಾದ ಅಬ್ಬಯ್ಯ ಭೂಮಿಪೂಜೆ ಸಲ್ಲಿಕೆ

ಧಾರವಾಡ : ತೆರೆದ ಚರಂಡಿ ನಿರ್ಮಾಣ ಕಾಮಗಾರಿಗೆ ಮಂಟೂರು ರಸ್ತೆ ಅರಳಿಕಟ್ಟಿ ಕಾಲನಿಯಲ್ಲಿ  ಶಾಸಕ ಪ್ರಸಾದ ಅಬ್ಬಯ್ಯ ಭೂಮಿಪೂಜೆ ನೆರವೇರಿಸಿದರು.

  ಲೋಕೋಪಯೋಗಿ ಇಲಾಖೆಯ 1 ಕೋ.ರೂ. ಅನುದಾನದಲ್ಲಿ ವಾರ್ಡ್ ನಂ .61 ರ ದಲ್ಲಿ ನೇರವೆರಿಯಿತ್ತು.ಇದೆ ವೇಳೆಯಲ್ಲಿ ಮಾತನಾಡಿದ ಶಾಸಕರು ಈ ಮೂಲಕ ಈ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಯಿತು ಎಂದರು .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *