Breaking News

ಪಿಎಸ್‌ಐ ನೇಮಕಾತಿಯಲ್ಲಿ ಅವ್ಯವಹಾರ : ಧಾರವಾಡದಲ್ಲಿ ಪ್ರತಿಭಟನೆ


ಧಾರವಾಡ : ಇತ್ತೀಚೆಗೆ ನಡೆದ ಪಿಎಸ್‌ಐ ಪರೀಕ್ಷೆ ಮತ್ತು 540 ಅಭ್ಯರ್ಥಿಗಳ ನೇಮಕಾತಿಯಲ್ಲಿ ಅವ್ಯವಹಾರದ ತನಿಖೆಗೆ ಆಗ್ರಹಿಸಿ ಆಮ್ ಆದ್ಮಪಕ್ಷದ ಕಾರ್ಯಕರ್ತರು ಇಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಇಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದರು .

ಪೋಲಿಸ್ ಸಬ್ ಇನ್‌ಸ್ಪೆಕ್ಟರ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಈಗಾಗಲೇ ಹೋರಾಟ ಸೇರಿದಂತೆ ಜನಪ್ರತಿನಿಧಿಗಳಿಗೆ ದೂರು ನೀಡಿದ್ದರೂ ಆದರೆ ಈವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ . ಅಲ್ಲದೇ ಯಾವುದೇ ಅಕ್ರಮವಾಗಿಲ್ಲವೆಂದು ಗೃಹ ಮಂತ್ರಿಗಳು ವಿಧಾನಸಭೆಯ ಕಾರ್ಯ ಕಲಾಪದಲ್ಲಿ ಹೇಳಿದ್ದು ಈ ನೇಮ ಕಾತಿಗಳಲ್ಲಿ ಸರ್ಕಾರದ ಕೈವಾಡವೂ ಇದೆ ಎಂದು ಮಾತನಾಡಿದ ಮುಖಂಡರು ಆರೋಪಿಸಿದರು . ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವವರನ್ನು

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *