ಹುಬ್ಬಳ್ಳಿ : ಅಪರಿಚಿತ ವಾಹನ ಡಿಕ್ಕಿ ಹೋಡೆದ ಪರಿಣಾಮ ವ್ಯಕ್ತಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ – ಗದಗ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಶಿರಗುಪ್ಪಿ ಗ್ರಾಮದ ಹತ್ತಿರ ನಡೆದಿದೆ .
ಕೇಶವ ಕುಲಕರ್ಣಿ 4೦ ಮೃತಪಟ್ಟ ವ್ಯಕ್ತಿ ಅಪಘಾತದಿಂದ ನರಳುತ್ತಿದ್ದ ಇವರನ್ನು ಕಿಮ್ಸ್ ಗೆ ದಾಖಲಿಸಿತ್ತಾದರು ಚಿಕಿತ್ಸೆ ಪಲಿಸದೆ ಮೃತಪಟ್ಟಿದ್ದಾರೆ . ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

