Breaking News

ಭ್ರಷ್ಟಾಚಾರದಲ್ಲಿ ರಾಜ್ಯ ಸರ್ಕಾರ ನಂಬರ್ ಒನ್ : ಡಿಕೆಶಿ ಆರೋಪ


ಕಲಬುರಗಿ: ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿರುವ ರಾಜ್ಯ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ‌ಮೋದಿ ಅವರು ಬಹುಮಾನ ನೀಡಬೇಕು’ ಎಂದು ಕರ್ನಾಟಕ ‌ಪ್ರದೇಶ ಕಾಂಗ್ರೆಸ್ ‌ಸಮಿತಿ ಅಧ್ಯಕ್ಷ ‌ಡಿ.ಕೆ.
ಶಿವಕುಮಾರ್ ಕುಟುಕಿದರು.

‘ಬಡ ರೈತರ ಹೊಲಗಳಿಗೆ ಬೋರ್‌ವೆಲ್ ಕೊರೆಸುವ ಗಂಗಾ ಕಲ್ಯಾಣ ಯೋಜನೆಯಲ್ಲಿಯೂ ಭಾರಿ ಭ್ರಷ್ಟಾಚಾರ ನಡೆದಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ದಾಖಲೆಗಳನ್ನು ಶೀಘ್ರ ಬಿಡುಗಡೆ ‌ಮಾಡುತ್ತೇವೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *