Breaking News

ಮಹದೇಶ್ವರ ಬೆಟ್ಟದಲ್ಲಿ ಮಾ. 28ರಿಂದ ಏ.2ವರೆಗೆ ಜಾತ್ರಾ ಮಹೋತ್ಸವ


ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದಲ್ಲಿ ಇದೇ 28ರಿಂದ ಏ.2ರವವರೆಗೆ ನಡೆಯಲಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಮಂಗಳವಾರ ಬೆಟ್ಟದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.

ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು, ‘ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಶಾಸಕರ ಸಮ್ಮುಖದಲ್ಲಿ ಈ ಹಿಂದೆಯೇ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರೆ ಸಂಬಂಧ ಪೂರ್ವಬಾವಿ ಸಭೆ ನಡೆಸಲಾಗಿದೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *