Breaking News

ಅಂಬೇಡ್ಕರ್ ಕ್ರೀಡಾಂಗಣ ಜಾಗವನ್ನು ಅತಿಕ್ರಮಿಸಿ ತೆರೆವುಗೊಳಿಸುವಂತೆ ಮನವಿ ಸಲ್ಲಿಕೆ

ಹುಬ್ಬಳ್ಳಿ : ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಜಾಗವನ್ನು ಅತಿಕ್ರಮಿಸಿ ತೆರೆವುಗೊಳಿಸುವಂತೆ ದಲಿತ ಸಂಘ – ಸಂಸ್ಥೆಗಳ ಮಹಾಮಂಡಳದ ವತಿಯಿಂದ ಗುರುನಾಥ ಉಳ್ಳಿಕಾಶಿ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು .

ಇಲ್ಲಿಯ ಹಳೇಹುಬ್ಬಳ್ಳಿ ಹೆಕ್ಟೇರಿಯ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ಜಾಗವನ್ನು ಅತಿಕ್ರಮಿಸಿ , ಅಕ್ರಮವಾಗಿ ಬೆಳೆಸಿದ ಮರಗಳನ್ನು ತೆರವುಗೊಳಿಸುವ ಮೂಲಕ ಕ್ರೀಡಾ ಚಟುವಟಿಕೆಗೆ ಮತ್ತು ಹಿರಿಯ ನಾಗರಿಕರಿಗೆ ವಾಯುವಿಹಾರಕ್ಕೆ ಅನುವು ಕಲ್ಪಿಸಲು ಆಗ್ರಹಿಸಿ ವಿವಿಧ ಬೇಡಿಕೆಯನ್ನು ಮನವಿ ಪತ್ರದಲ್ಲಿ ಬರೆಯಲಾಗಿತ್ತು.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *