ಹುಬ್ಬಳ್ಳಿ : ನಗರದಲ್ಲಿ ಇಂದು ಬಿಜೆಪಿ ಪ್ರಮುಖ ನಾಯಕರ ಮಹತ್ವದ ಸಭೆ ನಡೆಯಿತ್ತು. ಶಾಸಕ ಅರವಿಂದ ಬೆಲ್ಲದ ಅವರು ಕೇಂದ್ರ ಸಚಿವರಾದ ನಿತೀನ್ ಗಡ್ಕರಿ ಮತ್ತು ಪ್ರಹ್ಲಾದ್ ಜೋಶಿ ಸಭೆಯಲ್ಲಿ ಪಾಲ್ಗೊಂಡಿದರು.
ಶಾಸಕರು ಸಮಗ್ರವಾದ ಮಾಹಿತಿ ಯನ್ನು ಸಿದ್ಧಮಾಡಿದ್ದು, ಕೇಂದ್ರ ಸಚಿವರಾದ ಕೇಂದ್ರ ಸಂಸ ದೀಯ ವ್ಯವಹಾರಗಳು ಕಲ್ಲಿದ್ದಲು ಹಾಗೂ ಗಣಿಗಾರಿಕೆ ಖಾತೆ ಸಚಿವರಾದ ಪ್ರಲ್ಲಾದ್ ಜೋಶಿ ಅವರ ಉಪಸ್ಥಿತಿ ಯಲ್ಲಿ ನೀಡಿ ಸಮಗ್ರವಾಗಿ ಚರ್ಚೆಯನ್ನು ಮಾಡಿ ಮಾತು ಕತೆ ಮಾಡಿದರು . ಇದರೊಂದಿಗೆ ಇನ್ನೂ ಜಿಲ್ಲೆಯ ಹಲವು ಯೋಜನೆಗಳ ಕುರಿತಂತೆ ಚರ್ಚೆಯನ್ನು ಮಾಡಿ ಅನುದಾ ನಕ್ಕಾಗಿ ಒತ್ತಾಯವನ್ನು ಮಾಡಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

