ಇಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ದತ್ತಪೀಠದ ಅತ್ತಿಗುಂಡಿ ಸಮೀಪ ಎಸ್ಎಂಎಸ್ ನಲ್ಲಿ ಮೂವತ್ತರಿಂದ ನಲವತ್ತು ಜನರಿಗೆ ಗಂಭೀರ ಗಾಯಗಳಾಗಿವೆ.
ನಗರದ ಜಿಲ್ಲಾಸ್ಪತ್ರೆಗೆ ಎಲ್ಲರನ್ನು ದಾಖಲು ಮಾಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಇನ್ನಷ್ಟೇ ಮಾಹಿತಿ ಹೊರ ಬರಬೇಕಿದೆ.
ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …