Breaking News

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ದತ್ತಪೀಠದ ಅತ್ತಿಗುಂಡಿ ಸಮೀಪ ಎಸ್‌ಎಂಎಸ್ ನಲ್ಲಿ ಮೂವತ್ತರಿಂದ ನಲವತ್ತು ಜನರಿಗೆ ಗಂಭೀರ ಗಾಯಗಳಾಗಿವೆ.

ನಗರದ ಜಿಲ್ಲಾಸ್ಪತ್ರೆಗೆ ಎಲ್ಲರನ್ನು ದಾಖಲು ಮಾಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಇನ್ನಷ್ಟೇ ಮಾಹಿತಿ ಹೊರ ಬರಬೇಕಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *