ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ಮಾರ್ಚ್ 28 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇಂದು ರಾಜ್ಯದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

