ಧಾರವಾಡ : ಮಾರ್ಚ್ 28 ರಿಂದ ಏಪ್ರೀಲ್ 4 ರವರೆಗೆ SSLC ವಾರ್ಷಿಕ ಪರೀಕ್ಷೆಗಳನ್ನು ಧಾರವಾಡ ಜಿಲ್ಲೆಯ ವಿವಿಧ ಸ್ಥಳಗಳಲ್ಲಿನ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ .ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷೆಗಳನ್ನು ಶಾಂತಯುತವಾಗಿ , ಸುಗಮವಾಗಿ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲೆಯ ಒಟ್ಟು 52 ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷಾ ಅವಧಿಯಲ್ಲಿ 200 ಮೀಟರ ಪ್ರದೇಶವನ್ನು ನಿಭರ್ಂಧಿತ ಪ್ರದೇಶವೆಂದು ಘೋಷಿಸಿ ಝರಾಕ್ಸ್ ಕೇಂದ್ರಗಳು ಕಾರ್ಯನಿರ್ವಹಿಸಲು ನಿರ್ಭಂಧ ಹೇರ ಬೇಕು ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

