Breaking News

ರೈಲಿಗೆ ತಲೆಕೊಟ್ಟು ಪ್ರಾಣ ತ್ಯಾಗಮಾಡಿದ ಪ್ರೇಮಿಗಳು


ಬೆಂಗಳೂರು : ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊರಮಾವು ಬಳಿಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ

ಚೈತನ್ಯ ( 19 ) ಹಾಗೂ ಸಿರೀಶ್ ( 20 ) ಮೃತ ಪ್ರೇಮಿಗಳು ಎಂದು ತಿಳಿದು ಬಂದಿದೆ . ಇವರು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದರು . ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ , ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಿವಿ ರಾಮನ್ ಆಸ್ಪತ್ರೆಗೆ ರವಾನಿಸಿದ್ದಾರೆ .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *