Breaking News

ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ನಂಬರ ಒನ್ : ಬಸವರಾಜ ಬೊಮ್ಮಯಿ

ಹುಬ್ಬಳ್ಳಿ : ನನ್ನ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆ ನೀಡಲು ತೆರಳುತ್ತಿದ್ದೇನೆ. ಬಜೆಟ್ ನಲ್ಲಿ ಘೋಷಣೆ ಯಾದ ಎಲ್ಲ ಯೋಜನೆಗಳ ಅನುಷ್ಠಾನ ವಿಶೇಷ ಸಮಿತಿ ರಚನೆ ಮಾಡಲಾಗುತ್ತಿದೆ. ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ನಂಬರ್-೧ ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವೇ ನಂಬರ್ ಒನ್ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಯಿ ಹೇಳಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಏಪ್ರಿಲ್ 1ಕ್ಕೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದು, ಏಪ್ರಿಲ್ 5 ರಂದು ನರೇಂದ್ರ ಮೋದಿ ರಾಜ್ಯಕ್ಕೆ‌ ಬರುವ ನಿರೀಕ್ಷೆ ಇದೆ. ಪ್ರಧಾನಮಂತ್ರಿಗಳು ರಾಜ್ಯಕ್ಕೆ ಭೇಟಿ‌ ನೀಡುವುದು- ಅಧಿಕೃತ ಗೊಳ್ಳಬೇಕಿದೆ .ನವೆಂಬರ್ ನಲ್ಲಿ‌ ಜಾಗತಿಕ ಬಂಡಾಯ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಬಂಡವಾಳ ಹೂಡಿಕೆದಾರರು ಸಮಾವೇಶ ಸಿದ್ಧತೆ ಭರ ದಿಂದ ನಡೆದಿದೆ ಎಂದರು.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *