Breaking News

ಕ್ರಿಕೆಟ ದಿಗ್ಗಜ ಹುಬ್ಬಳ್ಳಿಗೆ ಆಗಮನ


ಹುಬ್ಬಳ್ಳಿ : 1983 ರ ಕ್ರಿಕೆಟ್ ವಿಶ್ವಕಪ್ ವಿಜೇತ ಭಾರತ ತಂಡದ ಕ್ಯಾಪ್ಟನ್‌ ಕಪಿಲ್ ದೇವ್ ನಿನ್ನೆ ಛೋಟಾ ಮುಂಬೈ ಹುಬ್ಬಳ್ಳಿಗೆ ಆಗಮಿಸಿದ್ದರು.ಇನ್ನೂ ಕ್ರಿಕೆಟ್ ದಿಗ್ಗಜನನ್ನು ಕಂಡ ಕ್ರಿಕೆಟ್ ಪ್ರೇಮಿಗಳು ಅವರ ಜೊತೆ ಫೋಟೋ , ಸೆಲ್ಸಿ ತೆಗೆದುಕೊಳ್ಳಲು ಮುಗಿಬಿದ್ದರು.

ನಗರದ ಟೈಕಾನ್ ಸಮಾವೇಶದಲ್ಲಿ ‘ ಇವನಿಂಗ್ ವಿತ್ ಲೆಜೆಂಡ್ ‘ ಕಾರ್ಯಕ್ರಮದಲ್ಲಿ ಭಾಗಿಯಾದ ಕಪೀಲ್ ದೇವಗೆ ಕ್ರಿಕೆಟ್ ಪ್ರೇಮಿಗಳು ಅವರನ್ನು ಸುತ್ತುವರೆದು ಕೆಲವರು ಫೋಟೋ ತೆಗೆಸಿಕೊಂಡರೆ,ಇನ್ನೂ ಕೆಲವರು ಆಟೋಗ್ರಾಫ್ ಪಡೆದುಕೊಂಡರು. ಅಭಿಮಾನಿಗಳನ್ನು ನಿಯಂತ್ರಿಸಲು ಆಯೋಜಕರು ಕೆಲಕಾಲ ಹರಸಾಹಸ ಪಡಬೇಕಾಯಿತು.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *