ಕುಂದಗೋಳ : ತಾಲೂಕಿನ ತರ್ಲಘಟ್ಟ ಗ್ರಾಮಸ್ಥರು ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಶಿವಳ್ಳಿಯವರಿಗೆ ಸನ್ಮಾನ ಮಾಡಿ ಗೌರವಿಸಿದರು .
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು , ಸದಸ್ಯರು ಸೇರಿದಂತೆ ಗ್ರಾಮದ ಗುರು ಹಿರಿಯರು ಮುಂತಾದವರು ಉಪಸ್ಥಿತರಿದ್ದರು .
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …