Breaking News

ತರ್ಲಘಟ್ಟ ಗ್ರಾಮಸ್ಥರಿಂದ ಕುಸುಮಾವತಿ ಶಿವಳ್ಳಿಗೆ ಸನ್ಮಾನ


ಕುಂದಗೋಳ : ತಾಲೂಕಿನ ತರ್ಲಘಟ್ಟ ಗ್ರಾಮಸ್ಥರು ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಶಿವಳ್ಳಿಯವರಿಗೆ ಸನ್ಮಾನ ಮಾಡಿ ಗೌರವಿಸಿದರು .

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು , ಸದಸ್ಯರು ಸೇರಿದಂತೆ ಗ್ರಾಮದ ಗುರು ಹಿರಿಯರು ಮುಂತಾದವರು ಉಪಸ್ಥಿತರಿದ್ದರು .

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *