Breaking News

ಧಾರವಾಡದ ಕೃಷಿ ಸಂಶೋಧಕ ಅಬ್ದುಲ್ ಖಾದರ್ ನಡಕಟ್ಟಿನ್ ಪದ್ಮಶ್ರೀ ಪ್ರಶಸ್ತಿ

ನವದೆಹಲಿ: ಭಾರತದಾದ್ಯಂತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಹಾಯ ಮಾಡುವ 40 ಕ್ಕೂ ಹೆಚ್ಚು ಆವಿಷ್ಕಾರಗಳಿಗೆ ವಿಶೇಷ ಮನ್ನಣೆ ನೀಡಿರುವ
ಧಾರವಾಡದ ಕೃಷಿ ಸಂಶೋಧಕ ಅಬ್ದುಲ್ ಖಾದರ್ ನಡಕಟ್ಟಿನ್ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕೃಷಿ ಸಂಶೋಧಕ ಅಬ್ದುಲ್ ಖಾದರ್ ಅವರ ನುಡಿ : ನಾನೊಬ್ಬ ಸಾಮಾನ್ಯ ರೈತ. ಆದರೆ, ಕಳೆದ 35 ವರ್ಷಗಳಲ್ಲಿ ಕೃಷಿಯಲ್ಲಿ ಬಳಸುವ ಯಂತ್ರಗಳ ಕುರಿತು ನಾನು ನಡೆಸಿದ ಸಂಶೋಧನೆಗೆ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ’ .’ನಾನು ಇದನ್ನು ದೇಶದ ಎಲ್ಲಾ ರೈತರಿಗೆ ಅರ್ಪಿಸಲು ಬಯಸುತ್ತೇನೆ’ ಎಂದು ಅವರು ಹೇಳಿದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *